logo
WhatsApp Image 2026-04-02 at 14.46.04.jpeg
hindalco everlast.jpeg

ಚೆನ್ನೈ-ದೆಹಲಿ ಎಕ್ಸ್‌ಪ್ರೆಸ್‌‌ ರೈಲಲ್ಲಿ ಹೊಗೆ: ಗಾಬರಿಗೊಂಡ ಪ್ರಯಾಣಿಕರು

ಟ್ರೆಂಡಿಂಗ್
share whatsappshare facebookshare telegram
9 Apr 2023
post image

ಅಮರಾವತಿ (ಆಂಧ್ರಪ್ರದೇಶ): ‌ಚೆನ್ನೈ–ದೆಹಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾನುವಾರ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಪ್ರಯಾಣಿಕರು ಗಾಬರಿಗೊಂಡ ಘಟನೆ ನೆಲ್ಲೂರಿನಲ್ಲಿ ನಡೆದಿದೆ.

ಸಂಚಾರ ವೇಳೆ ಚೆನ್ನೈ–ದೆಹಲಿ ಎಕ್ಸ್‌ಪ್ರೆಸ್‌ನ B-5ನೇ ಬೋಗಿಯಲ್ಲಿ ಹೊಗೆ ಎದ್ದಿರುವುದು ಕಂಡುಬಂತು. ದುರಂತ ತಪ್ಪಿಸುವ ಉದ್ದೇಶದಿಂದ ಚಾಲಕರು ರೈಲನ್ನು 20 ನಿಮಿಷ ಕಾವಾಲಿ ನಿಲ್ದಾಣದ ಸಮೀಪ ನಿಲ್ಲಿಸಿದರು.

ಈ ವೇಳೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ರೈಲು ಬೋಗಿಯ ಬ್ರೇಕ್ ಜಾಮ್‌ನಿಂದ ಹೊಗೆ ಉಂಟಾಗಿದೆ ಎಂದು ತಿಳಿದುಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.