



ಮುಂಬೈ: ಸಾಮಾಜಿಕ ಹೋರಾಟಗಾರ, ಯುಪಿಎ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸಿದ್ದ
ಅಣ್ಣಾ ಹಝಾರೆ ಅವರಿಗೆ ಗುರುವಾರ ಎದೆನೋವು ಕಾಣಿಸಿಕೊಂಡಿದ್ದು, ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಯಲ್ಲಿ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ರೂಬಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.