logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸೋಲೇ ಗೆಲುವಿನ ಸೋಪಾನ . ಮೊಕ್ತೇಸರ ಅಶೋಕ್ ನಾಯಕ್

ಟ್ರೆಂಡಿಂಗ್
share whatsappshare facebookshare telegram
21 Nov 2021
post image

ಕಾರ್ಕಳ ; ಸೋಲೇ ಗೆಲುವಿನ ಸೋಪಾನ , ಸೋಲು ಗೆಲುವಿಗೆ ಪಾಠವಿದ್ದಂತೆ , ನಮ್ಮಲ್ಲಿ ಸಾಧಿಸುವ ಛಲವಿದ್ದರೆ. ಸೋಲನ್ನು ಸವಾಲನ್ನಾಗಿಸಿ ಗೆಲ್ಲಲು ಸಾಧ್ಯ ಎಂದು .ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಆಡಳಿತ ಮೊಕ್ತೆಸರ ಅಶೋಕ ನಾಯಕ್ ಹೇಳಿದರು , ಕಾರ್ಕಳ ತಾಲೂಕು ರಾಜಾಪುರ ಸಾರಸ್ವತ ಸಂಘ( ರಿ) ಲಕ್ಷ್ಮೀಪುರ,ಹಿರ್ಗಾನ ಇದರ ವತಿಯಿಂದ ನಡೆದ ಎಣ್ಣೆಹೊಳೆ ರಾಧಾನಾಯಕ್ ಪ್ರೌಢಶಾಲೆಯಲ್ಲಿ ನಡೆದ ಸಂಘದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. , ಕಾರ್ಕಳ ತಾಲೂಕು ರಾಜಾಪುರ ಸಾರಸ್ವತ ಸಂಘದ ಅಧ್ಯಕ್ಷ ಸದಾಶಿವ ಪ್ರಭು ಮಾತಾನಾಡಿ ಕ್ರೀಡೆಗಳು ಕೇವಲ ವ್ಯಾಯಾಮ ಮಾತ್ರವಲ್ಲ ,ಅದೊಂದು ಸ್ಪರ್ಧೆ , ಛಲ ಹುಟ್ಟುಹಾಕುವ ಆಯಾಮಗಳು , ಎಂದರು. ಕಾರ್ಯಕ್ರಮ ರಲ್ಲಿ ಕಾರ್ಕಳ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ನಾಯಕ್ , ,ಉದ್ಯಮಿ ಕೇಶವ್ ನಾಯಕ್ ಕಡ್ತಲ , , ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ್ ಜೈನ್ ಮೊದಲಾದವರು ಉಪಸ್ಥಿತರಿದ್ದರು , ನಿತ್ಯಾನಂದ ನಾಯಕ್ ಪ್ರಾರ್ಥೀಸಿದರು. ಬಾಲಕೃಷ್ಣ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.