logo
WhatsApp Image 2026-04-02 at 14.46.04.jpeg
hindalco everlast.jpeg

ನಾಳೆಯಿಂದ ರಾಜ್ಯಾಧ್ಯಂತ '108 ಆಂಬುಲೆನ್ಸ್ ಸೇವೆ' ಸ್ಥಗಿತ:

ಟ್ರೆಂಡಿಂಗ್
share whatsappshare facebookshare telegram
16 Nov 2022
post image

ಬೆಂಗಳೂರು: ಇದೀಗ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ನಾಳೆಯಿಂದ ಆಂಬುಲೆನ್ಸ್ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ನಾಳೆಯಿಂದ ರಾಜ್ಯಾಧ್ಯಂತ ಆಂಬುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ .ಅನೇಕ ಬಾರಿ ವೇತನ ಬಿಡುಗಡೆಗೆ ಕೋರಿದ್ದರೂ ನೀಡಿಲ್ಲ. ಈ ಹಿನ್ನಲೆಯಲ್ಲಿ ನಾಳೆ ಸಂಜೆಯೊಳಗೆ ಸಂಬಳ ನೀಡದೇ ಇದ್ದರೇ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸೋದಾಗಿ ಎಚ್ಚರಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.