logo
WhatsApp Image 2026-04-02 at 14.46.04.jpeg
hindalco everlast.jpeg

ಸುಬ್ರಮಣ್ಯ ಮಠದ ಸ್ವಾಮೀಜಿ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥರಿಗೆ ಕಾರ್ಕಳ ಉತ್ಸವದ ಆಮಂತ್ರಣ ನೀಡಿದ ಸಮಿತಿ ಸದಸ್ಯರು

ಟ್ರೆಂಡಿಂಗ್
share whatsappshare facebookshare telegram
5 Mar 2022
post image

ಸುಬ್ರಮಣ್ಯ ಮಠದ ಸ್ವಾಮೀಜಿ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಇವರಿಗೆ ಕಾರ್ಕಳ ಉತ್ಸವದ ಆಮಂತ್ರಣವನ್ನು ನೀಡಿ ಕಾರ್ಯಕ್ರಮದ ಯಶಸ್ಸಿಗಾಗಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ತ, ಬಿಜೆಪಿ ವಕ್ತಾರ ಕೆ. ಎಸ್. ಹರೀಶ್ ಶೆಣೈ, ತಾಲೂಕು ಪಂಚಾಯತ್ ಅಧಿಕಾರಿ ಮಧು, ಬಿಜೆಪಿಯ ಪ್ರಮುಖರಾದ ಸುಬ್ರಮಣ್ಯ ಭಟ್ ರೆಂಜಾಳ ಹಾಗೂ ದಿನೇಶ್ ಗೊರೆ ಉಪಸ್ಥಿತರಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.