



ಸುರತ್ಕಲ್ ; ಅಕ್ರಮ ಟೋಲ್ ಸುಲಿಗೆಯ ವಿರುದ್ದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿಯ 5ನೇ ದಿನ ಜನ ಸಾಗರಕ್ಕೆ ಸಾಕ್ಷಿಯಾಯಿತು. ರಾತ್ರಿ ಗಂಟೆ 8 ದಾಟಿದ ಸಂದರ್ಭದಲ್ಲೂ ನೂರಾರು ಜನ ಧರಣಿ ವೇದಿಕೆಗೆ ಆಗಮಿಸುವ ಮೂಲಕ ಟೋಲ್ ಹೋರಾಟ ತುಳುನಾಡಿನ ಸಮಸ್ತ ಜನತೆಯ ಹೋರಾಟವಾಗಿ ಪರಿವರ್ತನೆಗೊಂಡಿರುವುದಕ್ಕೆ ಸಾಕ್ಷ್ಯ ಒದಗಿಸಿದರು. ಇನ್ನು ಈ ಹೋರಾಟವನ್ನು ಗೆಲುವು ಸಾಧಿಸದೆ ಯಾರಿಗೂ ತಡೆಯಲು ಸಾಧ್ಯವಿಲ್ಲ. ಬಿಜೆಪಿ ಸರಕಾರ ಇದನ್ನು ಅರ್ಥ ಮಾಡಿಕೊಳ್ಳಲಿ. ಮಾಜಿ ಸಚಿವ ಅಭಯಚಂದ್ರ ಜೈನ್ ಹಾಜರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.