logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಾಂಗ್ರೆಸ್ ಪಕ್ಷದ ಸುರೇಶ್ ಭಂಡಾರಿ ಬಿಜೆಪಿ ಸೇರ್ಪಡೆ

ಟ್ರೆಂಡಿಂಗ್
share whatsappshare facebookshare telegram
14 Apr 2023
post image

ಕಾರ್ಕಳ: ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ, ಹೆಬ್ರಿಯ ತಾಲೂಕಿನ ಸವಿತಾ ಸಮಾಜದ ಅಧ್ಯಕ್ಷ , ಹೆಬ್ರಿ ವ್ಯವಸಾಯ ಸೆವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿದ್ದ ಸುರೇಶ್ ಭಂಡಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ವಿಕಾಸ ಕಚೇರಿಯಲ್ಲಿ ಗುರುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು .

ಹೆಬ್ರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಹಿನ್ನೆಡೆ : 1999 ರಲ್ಲಿ ಅಂದಿನ ಕಾಂಗ್ರೇಸ್ ಪಕ್ಷದಿಂದ ಕಾರ್ಕಳ ವಿಧಾನಸಭೆಯ ಪ್ರವೇಶಿಸಿದ್ದ ಗೋಪಾಲ ಭಂಡಾರಿಯವರ ಜೊತೆ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಸುರೇಶ್ ಭಂಡಾರಿ ಪಂಚಾಯತ್ ಚುನಾವಣೆಯಲ್ಲಿ ತಮ್ಮ ಇಂದಿರಾ ನಗರ ವಾರ್ಡ್ ನಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದರು .

ಈಗ ಕಾಂಗ್ರೆಸ್ ಪಕ್ಷದಲ್ಲಿ ಸರಿಯಾದ ನ್ಯಾಯಕತ್ವವಿಲ್ಲದೆ ಸೊರಗಿ ಹೋಗುತಿದ್ದು ನೆಲೆಇಲ್ಲದಂತಾಗಿದೆ ಎಂದು ಪಕ್ಷದ ಸುರೇಶ್ ಭಂಡಾರಿ ಹೇಳಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.