logo
WhatsApp Image 2026-04-02 at 14.46.04.jpeg
hindalco everlast.jpeg

ಅತ್ಯಾಚಾರ ವಿರುದ್ಧ ಸೈಕಲೇರಿದ ತರುಣ: 3500 ಕಿಮೀ. ಯಾನ; ಮಣಿಪಾಲಕ್ಕೆ ಆಗಮನ.. ಅರಿವು ಜಾಗೃತಿ ಯ ಅಭಿಯಾನಕ್ಕೆ ಎಲ್ಲರಿಂದ ಮೆಚ್ಚುಗೆ

ಟ್ರೆಂಡಿಂಗ್
share whatsappshare facebookshare telegram
26 Oct 2021
post image

ಉಡುಪಿ:

ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸೈಕಲ್ ನಲ್ಲಿ ತೆರಳಿ ಅರಿವು ಮೂಡಿಸುತ್ತಿರುವ ಪದವೀಧರ ಕಿರಣ್ ಅವರು ರಾಜ್ಯದೆಲ್ಲೆಡೆ ಕಳೆದ 65 ದಿನಗಳಿಂದ ಸೈಕಲ್ ಯಾತ್ರೆ ನಡೆಸಿ ಮಣಿಪಾಲಕ್ಕೆ ಆಗಮಿಸಿದ್ದಾರೆ. 

ಈಗಾಗಲೇ ಅವರು 3500 ಕಿಮೀ. ಪ್ರಯಾಣಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಕಾರ್ಮಿಕ ಸಂಘಟನೆಯ ದ.ಕ. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಪದ್ಮಶ್ರೀ ಭಟ್ ನಿಡ್ಡೋಡಿ ಅವರನ್ನು ಭೇಟಿ ಮಾಡಿದರು. ಅವರ ಈ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಸಲ್ಲಿಸಿದರು. 

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.