logo
WhatsApp Image 2026-04-02 at 14.46.04.jpeg
hindalco everlast.jpeg

ಭಯೋತ್ಪಾದನೆಗೆ ಹಣ ನೀಡಿದ ಪ್ರಕರಣ: ಜಮ್ಮು &ಕಾಶ್ಮೀರದ ವಿವಿಧೆಡೆ ಎನ್‌ ಐಎ ದಾಳಿ

ಟ್ರೆಂಡಿಂಗ್
share whatsappshare facebookshare telegram
14 Mar 2023
post image

ಶ್ರೀನಗರ: ಭಯೋತ್ಪಾದನೆಗೆ ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ ಜಮ್ಮು & ಕಾಶ್ಮೀರದ ವಿವಿಧೆಡೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.

ದೇಶದಲ್ಲಿ ಭಯೋತ್ಪಾದನ ಕೃತ್ಯಗಳನ್ನು ಎಸೆಗಲು ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎನ್‌ ಐಎ ಅಧಿಕಾರಿಗಳು ಹಲವೆಡೆ ಹಣದ ಮೂಲವನ್ನು ಹುಡುಕುವ ನಿಟ್ಟಿನಲ್ಲಿ ದಾಳಿ ನಡೆಸಿದ್ದಾರೆ. ಮಂಗಳವಾರ ( ಮಾ. 14 ರಂದು) ಜಮ್ಮು & ಕಾಶ್ಮೀರದ ವಿವಿಧೆಡೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.

ಕುಲ್ಗಾಮ್, ಪುಲ್ವಾಮಾ, ಅನಂತನಾಗ್ ಮತ್ತು ಶೋಪಿಯಾನ್‌ ಪ್ರದೇಶಗಳಲ್ಲಿ ಶಂಕಿತರ ನಿವಾಸಕ್ಕೆ ದಾಳಿ ನಡೆಸಿ ತನಿಖೆ ನಡೆಸಿದ್ದಾರೆ.

ಭಯೋತ್ಪಾದನೆ ನಿಧಿಗೆ ಸಂಬಂಧಿಸಿದಂತೆ ಹುರಿಯತ್ ನಾಯಕ ಖಾಜಿ ಯಾಸಿರ್ ಮತ್ತು ಜಮ್ಮು ಮತ್ತು ಕಾಶ್ಮೀರ ಸಾಲ್ವೇಶನ್ ಮೂವ್‌ಮೆಂಟ್ ಅಧ್ಯಕ್ಷ ಜಾಫರ್ ಭಟ್ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ವರದಿ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.