



ಮಂಗಳೂರು: ತೆಂಕುತಿಟ್ಟು ಯಕ್ಷ ರಂಗದ ಖ್ಯಾತ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು ಸಂಜೆ ನಿಧನರಾದರು. ಇದರೊಂದಿಗೆ ಗಾನ ಕೋಗಿಲೆ ತನ್ನ ಹಾಡು ನಿಲ್ಲಿಸಿದೆ. ಗುರುವಾರ ಸಂಜೆ ಸುಮಾರು 6.30ರ ವೇಳೆಗೆ ಬಲಿಪ ನಾರಾಯಣ ಭಾಗವತರು ಅಸ್ತಂಗತರಾದರು. ಅವರ ಅಂತಿಮ ವಿಧಿ ವಿಧಾನ ಇಂದು ತಡರಾತ್ರಿ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.