logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ನಂದಿಬೆಟ್ಟದ ಬಳಿ ಆದಿಯೋಗಿ ಶಿವನ ಪ್ರತಿಮೆ ಸ್ಥಾಪಿಸುವುದನ್ನು ತಡೆಹಿಡಿದ ಹೈಕೋರ್ಟ್

ಟ್ರೆಂಡಿಂಗ್
share whatsappshare facebookshare telegram
11 Jan 2023
post image

ಬೆಂಗಳೂರು: ನಂದಿಬೆಟ್ಟದ ಆವಲಗುರ್ಕಿ ಬಳಿಯಲ್ಲಿ ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿಯನ್ನು ನಡೆಸಬಾರದು ಹಾಗೂ ಈ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.ಪರಿಸರದ ಸೂಕ್ಷ್ಮ ವಲಯಕ್ಕೆ ಒಳಪಡುವ ಈ ಪ್ರದೇಶವನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಕಾನೂನು ಬಾಹಿರ. ಆದುದರಿಂದ, ಇಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಆದೇಶಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.ಕೇಂದ್ರ ಪರಿಸರ ಸಚಿವಾಲಯ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಶಾ ಯೋಗ ಕೇಂದ್ರವೂ ಸೇರಿದಂತೆ ಹದಿನಾರು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.