



ಮಲ್ಪೆ: ಪಡುಕರೆ ಸೇತುವೆ ಬಳಿ ಬೈಕ್, ಚಪ್ಪಲಿ ಇರಿಸಿ, ನೀರಿಗೆ ಬಿದ್ದು ಕಣ್ಮರೆಯಾದ ನಾಟಕವಾಡಿದ ದಾವಣಗೆರೆಯ ಯುವಕ ಶಿವಪ್ಪ ನಾಯ್ಕ ದಾವಣಗೆರೆಯಲ್ಲಿ ಪತ್ತೆಯಾಗಿದ್ದಾನೆ. ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳೊಂದಿಗೆ ಸಂಸಾರ ನಡೆಸುವ ಉದ್ದೇಶದಿಂದ ಪೊಲೀಸರ ಹಾದಿ ತಪ್ಪಿಸಲು ನೀರಿನಲ್ಲಿ ಮುಳುಗಿ ನಾಪತ್ತೆ ನಾಟಕವಾಡಿದ್ದ ಎನ್ನಲಾಗಿದೆ. ಇದೀಗ ಪೋಲೀಸರು ಆತನನ್ನು ಪತ್ತೆ ಹಚ್ಚಿ ಮಲ್ಪೆ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.