logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ರಾಜ್ಯದಲ್ಲಿ ಇನ್ನೆರಡು ತಿಂಗಳು ಮುಂದುವರೆಯಲಿದೆ ಮಳೆಯಬ್ಬರ

ಟ್ರೆಂಡಿಂಗ್
share whatsappshare facebookshare telegram
13 Sept 2022
post image

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ತಿಂಗಳು ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿದ್ದು, ಇದರ ತೀವ್ರತೆ ಹೆಚ್ಚಾಗಿದೆ. ಹೀಗಾಗಿ ಈ ವರ್ಷ ದಾಖಲೆಯ ಮಳೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ 221 ಮಿಮೀ ಮಳೆಯ ನಿರೀಕ್ಷೆ ಇತ್ತು, ಆದರೆ ಇಂದಿನವರೆಗೂ 271 ಮಿಮೀ ಮಳೆಯಾಗಿದೆ. ಹವಮಾನದಲ್ಲಿನ ಬದಲಾವಣೆ ಹಾಗೂ ಶಿಯರ್ ಜೋನ್. ಸಮುದ್ರಮಟ್ಟದಿಂದ ಶಿಯಾರ್ ಜೋನ್ ಎತ್ತರವಿದ್ದಾಗ ಈ ರೀತಿಯಾಗಿ ಮಳೆಯಾಗುತ್ತದೆ. ಶಿಯರ್ ಜೋನ್ ಅಂದರೆ ಸಮುದ್ರಮಟ್ಟದಿಂದ 11 ಡಿಗ್ರಿ ಅಕ್ಷಾಂಶದಿಂದ ಪೂರ್ವದಿಕ್ಕಿಗೆ ಹೆಚ್ಚಿನ ಗಾಳಿ ಬೀಸುತ್ತದೆ.‌ ಇದೇ ವೇಳೆ ಕಡಿಮೆ ಅಕ್ಷಾಂಶದಲ್ಲಿ 9 ಅಥವಾ 8 ರ ವೇಗದಲ್ಲಿ ಪಶ್ಚಿಮ ವಲಯದಲ್ಲಿ ಗಾಳಿಬೀಸಿದಾಗ ಗುಡುಗು ಮಿಂಚು ಸಹಿತ ಮಳೆಯಾಗುತ್ತದೆ.ಎಂದು ಹವಾಮಾನ ಇಲಾಖೆ ತಿಳಿಸಿದೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.