logo
WhatsApp Image 2026-04-02 at 14.46.04.jpeg
hindalco everlast.jpeg

ಇರ್ವತ್ತೂರು ಎಳ್ಳಾರೆ ಶ್ರೀ ಕ್ಷೇತ್ರ ಲಕ್ಷ್ಮಿ ಜನಾರ್ದನ ದೇವಸ್ಥಾನದ ರಥೋತ್ಸವ

ಟ್ರೆಂಡಿಂಗ್
share whatsappshare facebookshare telegram
17 Apr 2022
post image

ಕಾರ್ಕಳ: ಇತಿಹಾಸ ಪ್ರಸಿದ್ದ ಇರ್ವತ್ತೂರುಶ್ರೀ ಕ್ಷೇತ್ರ ಲಕ್ಷ್ಮಿ ಜನಾರ್ದನ ದೇವಸ್ಥಾನ ಎಳ್ಳಾರೆ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ರಥೋತ್ಸವ ವು ಎ.೧೬ ರಂದು ನಡೆಯಿತು . ಕಡ್ತಲ ಪೆರ್ಡೂರು , ದೊಂಡೆರAಗಡಿ ಅಜೆಕಾರು ಹೆಬ್ರಿ ಮುನಿಯಾಲು ಸೇರಿದಂತೆ ವಿವಿಧ ಕಡೆಗಳಿಂದ ಭಕ್ತಾಧಿಗಳು ಆಗಮಿಸಿದ್ದರು .. ಇದೆ ಸಂದರ್ಭದಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.