



ಬೆಂಗಳೂರು: ರಾಜ್ಯದಲ್ಲಿ ಪವರ್ ಕಟ್ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.ಕೇಂದ್ರ ಸಚಿವರ ಭೇಟಿ ಬಳಿಕ 2 ರೇಕ್ ಕಲ್ಲಿದ್ದಲು ಬರುತ್ತಿದೆ. ಇನ್ನೂ ಎರಡು ರೇಕ್ ಕಲ್ಲಿದ್ದಲು ಕೊಡುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಸ್ಥಗಿತ ಆಗದಂತೆ ನೋಡಿಕೊಳ್ಳುತ್ತೇವೆ, ರಾಜ್ಯದಲ್ಲಿ ಯಾವುದೇ ರೀತಿಯ ಪವರ್ ಕಟ್ ಇಲ್ಲ. ರಾಜ್ಯದಲ್ಲಿ ಪವರ್ ಕಟ್ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.