logo
WhatsApp Image 2026-04-02 at 14.46.04.jpeg
hindalco everlast.jpeg

ಕಂಬಳ ಕ್ಷೇತ್ರದ ಸಾಧಕ ಯುವರಾಜ್ ಜೈನ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
7 Dec 2021
post image

ಕಾರ್ಕಳ : ಕಳೆದ ಮೂವತ್ತು ವರ್ಷಗಳಿಂದ ಕಂಬಳ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ರೆಂಜಾಳ ಎಡ್ಯಾರ ಮನೆಯ ಯುವರಾಜ್ ಜೈನ್(೬೫) ನ.೦೭ ರ ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ದಕ್ಷಿಣ ಕನ್ನಡ ಉಡುಪಿ ಕಾಸರಗೋಡು ಜಿಲ್ಲೆಗಳ ಜೋಡುಕರೆ ಕಂಬಳದಲ್ಲಿ ಅಡ್ಡ ಹಲಗೆಯ ವಿಭಾಗದಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು . ಪ್ರಸಕ್ತ ವರ್ಷದ ಪ್ರಥಮ ಜೋಡುಕರೆ ಕಂಬಳವಾಗಿದ್ದ ಬಂಟ್ವಾಳ ತಾಲೂಕಿನ ಹೊಕ್ಕಾಡಿ ಗೋಳಿಯಲ್ಲಿ ನಡೆದ ಜೋಡುಕರೆ ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ದ್ವಿತೀಯ ಬಹುಮಾನ ಇವರ ಪಾಲಿಗೆ ಲಭಿಸಿತು. ಮೃತರು ಪತ್ನಿ, ನಾಲ್ವರು ಹೆಣ್ಣು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.