



ನವದೆಹಲಿ: ನಮ್ಮ ದೇಶದ ಅಧಿಕ ಜನಸಂಖ್ಯೆ ಹೊಂದಿರುವ ಜನಸಂಖ್ಯೆ ಹೊಂದಿರುವ ಕರ್ನಾಟಕ, ತಮಿಳುನಾಡು, ಮಹಾರಾಷ್ಡ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ ಎಂದು ಆಸ್ಟ್ರೇಲಿಯಾ ದ ವರದಿಯೊಂದು ತಿಳಿಸಿದೆ .
ಪ್ರಾಕೃತಿಕ ವಿಕೋಪಗಳಿಗೆ ಜಗತ್ತಿನ 100 ದೇಶಗಳಲ್ಲಿ ಕೋಟ್ಯಂತರ ಜನರ ಜೀವನ ಅಪಾಯಕ್ಕೆ ಸಿಲುಕಲಿದೆ ಎಂದು ವರದಿಯಲ್ಲಿ ತಿಳಿಸಿದೆ ಹವಾಮಾನ ವೈಪರಿತ್ಯದಿಂದ ಪ್ರಾಕೃತಿಕ ವಿಕೋಪದ ಭೀತಿ ಎದುರಿಸುತ್ತಿರುವ ಭಾರತದ 14 ರಾಜ್ಯಗಳಲ್ಲಿ ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಬಿಹಾರ, ಮಹಾರಾಷ್ಟ್ರ, ಅಸ್ಸಾಂ, ರಾಜಸ್ಥಾನ, ಗುಜರಾತ್, ಪಂಜಾಬ್, ಕೇರಳ, ಮಧ್ಯಪ್ರದೇಶ, ಪಶ್ವಿಮ ಬಂಗಾಳ, ಹರಿಯಾಣ, ಆಂಧ್ರಪ್ರದೇಶ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.