logo
WhatsApp Image 2026-04-02 at 14.46.04.jpeg
hindalco everlast.jpeg

ದೇಶದ 14 ರಾಜ್ಯ ಗಳು ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಲಿವೆ ಎನ್ನುತ್ತಿದೆ ಈ ವರದಿ . ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಟ್ರೆಂಡಿಂಗ್
share whatsappshare facebookshare telegram
20 Feb 2023
post image

ನವದೆಹಲಿ: ನಮ್ಮ ದೇಶದ ಅಧಿಕ ಜನಸಂಖ್ಯೆ ಹೊಂದಿರುವ ಜನಸಂಖ್ಯೆ ಹೊಂದಿರುವ ಕರ್ನಾಟಕ, ತಮಿಳುನಾಡು, ಮಹಾರಾಷ್ಡ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ ಎಂದು ಆಸ್ಟ್ರೇಲಿಯಾ ದ ವರದಿಯೊಂದು ತಿಳಿಸಿದೆ .

ಪ್ರಾಕೃತಿಕ ವಿಕೋಪಗಳಿಗೆ ಜಗತ್ತಿನ 100 ದೇಶಗಳಲ್ಲಿ ಕೋಟ್ಯಂತರ ಜನರ ಜೀವನ ಅಪಾಯಕ್ಕೆ ಸಿಲುಕಲಿದೆ ಎಂದು ವರದಿಯಲ್ಲಿ ತಿಳಿಸಿದೆ ಹವಾಮಾನ ವೈಪರಿತ್ಯದಿಂದ ಪ್ರಾಕೃತಿಕ ವಿಕೋಪದ ಭೀತಿ ಎದುರಿಸುತ್ತಿರುವ ಭಾರತದ 14 ರಾಜ್ಯಗಳಲ್ಲಿ ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಬಿಹಾರ, ಮಹಾರಾಷ್ಟ್ರ, ಅಸ್ಸಾಂ, ರಾಜಸ್ಥಾನ, ಗುಜರಾತ್, ಪಂಜಾಬ್, ಕೇರಳ, ಮಧ್ಯಪ್ರದೇಶ, ಪಶ್ವಿಮ ಬಂಗಾಳ, ಹರಿಯಾಣ, ಆಂಧ್ರಪ್ರದೇಶ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.