logo
WhatsApp Image 2026-04-02 at 14.46.04.jpeg
hindalco everlast.jpeg

ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧ್ವಜ ಸ್ಥಂಭ ವೃಕ್ಷದ ಭವ್ಯ ಮೆರವಣಿಗೆ

ಟ್ರೆಂಡಿಂಗ್
share whatsappshare facebookshare telegram
14 Jun 2023
post image

ಪೆರ್ಣಂಕಿಲ: ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ಆಜ್ಞಾನುಸಾರ ಶ್ರೀ ಕ್ಷೇತ್ರದ ಸಮಗ್ರ ಜೀರ್ಣೋದ್ಧಾರ ಅಂಗವಾಗಿ ಇಂದು ಸಂಜೆ 4.00 ಗಂಟೆಗೆ ಧ್ವಜ ಸ್ಥಂಭದ ವೃಕ್ಷವನ್ನು ಭವ್ಯ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಗುವುದು.

ಸಂಜೆ 4.00 ಗಂಟೆಗೆ ಸರಿಯಾಗಿ ಪೆರ್ಣಂಕಿಲ ಅಂಗಾರಕಟ್ಟೆ ಸರಕಾರಿ ಆಸ್ಪತ್ರೆ ಬಳಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಕಲಾ ತಂಡಗಳು, ವಾದ್ಯಮೇಳ, ಭಜನಾ ತಂಡಗಳೊಂದಿಗೆ ವೈಭವೋಪೇತ ಮೆರವಣಿಗೆ ಆಯೋಜಿಸಲಾಗಿದ್ದು, ಭಗವದ್ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ದೇವಳದ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.