



ಬೆಂಗಳೂರು: ಪ್ರಿಯಾಂಕಾ ಮೇರಿ ಫ್ರಾನ್ಸಿಸ್ , ಜೆ ರವಿಶಂಕರ್,ರಣದೀಪ್ ಸೇರಿದಂತೆ 25 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರಕಾರ ಅದೇಶ ಹೊರಡಿಸಿದೆ.ಆಡಳಿತ ದಲ್ಲಿ ಸುಧಾರಣಾ ಕ್ರಮಗಳನ್ನು ತರಲು ಯೋಗ್ಯವಾಗುವಂತೆ ,ಅಧಿಕಾರಿಗಳ ವರ್ಗಾವಣೆ ಮಾಡಿ ಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.