logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ: ಸೊಸೈಟಿಯಿಂದ ಠೇವಣಿದಾರರಿಗೆ 150 ಕೋಟಿ ಪಂಗನಾಮ: ಆಕ್ರೋಶಿತರಿಂದ ಕಚೇರಿಗೆ ನುಗ್ಗಿ ಪ್ರತಿಭಟನೆ, ಸಿಬ್ಬಂದಿಯಿಂದ ಆತ್ಮಹತ್ಯೆಯ ಹೈಡ್ರಾಮ

ಟ್ರೆಂಡಿಂಗ್
share whatsappshare facebookshare telegram
19 Dec 2022
post image

ಉಡುಪಿ: ನಗರದ ಪ್ರತಿಷ್ಠಿತ ವಿವಿಧೋದ್ದೇಶ ಸಹಕಾರಿ ಸಂಘದಿಂದ 150 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪಿ ಠೇವಣಿದಾರರು ಇಂದು ನಗರದ ಸಂಸ್ಕೃತ ಕಾಲೇಜಿನ ಮುಂಭಾಗದ ಸೊಸೈಟಿಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈ ಮಧ್ಯೆ ಕಚೇರಿಯಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ಅವಮಾನ ತಾಳಲಾರದೆ ಕಣ್ಣೀರು ಇಡುತ್ತಾ ತನ್ನ ಬ್ಯಾಗ್ ನಲ್ಲಿದ್ದ ಕೆಲವು ಮಾತ್ರೆಯನ್ನು ಬಾಯಿಗೆ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಠೇವಣಿದಾರರು ಆಕೆಯನ್ನು ತಡೆದು ಬಾಯಿಯಲ್ಲಿದ್ದ ಮಾತ್ರೆಯನ್ನು ಉಗುಲಿಸಿ ಹೊರತೆಗೆಯುವ ಮೂಲಕ ಭಾರೀ ಅನಾಹುತವೊಂದನ್ನು ತಪ್ಪಿಸಿದರು. ಸಂಘದ ಅಧ್ಯಕ್ಷರ ವಿರುದ್ಧ ಠೇವಣಿದಾರರು ದಿಕ್ಕಾರ ಕೂಗಿದರು. ಅಧ್ಯಕ್ಷರು ತಕ್ಷಣವೇ ಕಚೇರಿಗೆ ಬರುವಂತೆ ಪಟ್ಟುಹಿಡಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಠೇವಣಿದಾರರನ್ನು ಅಸಮಾಧಾನ ಪಡಿಸಿ, ಕಾನೂನಾತ್ಮಕವಾಗಿ ದೂರು ನೀಡುವಂತೆ ಸೂಚಿಸಿದರು. ಅದರಂತೆ ಠೇವಣಿದಾರರು ಠಾಣೆಗೆ ತೆರಳಿ ದೂರು ದಾಖಲಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.