logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಮಗುವಿನ ವಾರಸುದಾರರ ಪತ್ತೆಗೆ ಮನವಿ

ಟ್ರೆಂಡಿಂಗ್
share whatsappshare facebookshare telegram
17 Feb 2022
post image

ಉಡುಪಿ: ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ಪುನರ್ವಸತಿಗಾಗಿ ಕೃಷ್ಣಾನುಗೃಹ ದತ್ತು ಸಂಸ್ಥೆಗೆ ದಾಖಲಿಸಲಾದ ಪವನ್ ಎಂಬ ಗಂಡು ಮಗುವಿನ ಪೋಷಕರು ಅಥವಾ ವಾರಸುದಾರರು ಯಾರಾದರೂ ಇದ್ದಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಸಂಕೀರ್ಣ, ಮಣಿಪಾಲ. ದೂ. ಸಂಖ್ಯೆ: 0820-2574964 ಅನ್ನು ಸಂಪರ್ಕಿಸುವOತೆ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.