logo
WhatsApp Image 2026-04-02 at 14.46.04.jpeg
hindalco everlast.jpeg

*ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ* *ಪ್ರೊ. ಎ.ವಿ ನಾವಡ ಅವರಿಗೆ ಆಹ್ವಾನ*

ಟ್ರೆಂಡಿಂಗ್
share whatsappshare facebookshare telegram
11 Apr 2022
post image

.ಉಡುಪಿ: ಏಪ್ರಿಲ್ 14 ,15 ,16 ರಂದು ಕುಂದಾಪುರದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತು , ಉಡುಪಿ ಜಿಲ್ಲೆಯ ಉಡುಪಿ ಜಿಲ್ಲಾ 15ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರೊ. ಎ. ವಿ ನಾವುಡ ಅವರನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಅವರು ಮಂಗಳೂರಿನ ಅವರ ಸ್ವಗೃಹದಲ್ಲಿ ವಿದ್ಯುಕ್ತವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಪ್ರೊ. ನಾವಡ ಅವರ ಪತ್ನಿ ಹಿರಿಯ ಲೇಖಕಿ ಡಾ| ಗಾಯತ್ರಿ ನಾವಡ, ಗೌರವ ಕಾರ್ಯದರ್ಶಿಗಳಾದ ಸುಬ್ರಮಣ್ಯ ಶೆಟ್ಟಿ, ಕೋಶಾಧ್ಯಕ್ಷರಾದ ಮನೋಹರ ಪಿ, ಉಡುಪಿ ತಾಲೂಕು ಅಧ್ಯಕ್ಷರಾದ ರವಿರಾಜ್ ಎಚ್.ಪಿ, ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.