logo
WhatsApp Image 2026-04-02 at 14.46.04.jpeg
hindalco everlast.jpeg

ಪತ್ರಕರ್ತ ಸುಭಾಷ್ ಚಂದ್ರ ವಾಗ್ಳೆ ,ಹರಿಪ್ರಸಾದ್ ನಂದಳಿಕೆ ಸೇರಿದಂತೆ ಸಾಧಕರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಟ್ರೆಂಡಿಂಗ್
share whatsappshare facebookshare telegram
30 Oct 2021
post image

ಉಡುಪಿ; ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ವಾಗಿದ್ದು ,ಉಡುಪಿ ಜಿಲ್ಲಾ ಹಿರಿಯ ಕನ್ನಡ ಪ್ರಭ ವರದಿಗಾರರಾಗಿರುವ ಸುಭಾಷ್ ಚಂದ್ರ ವಾಗ್ಳೆ , ವಿಜಯವಾಣಿ ಬೆಳ್ಮಣ್ ಪತ್ರಕರ್ತ, ರಂಗಭೂಮಿ ಕಲಾವಿದ ಹದಿಪ್ರಸಾದ್ ನಂದಳಿಕೆ, ಮಕ್ಕಳ ನೆಚ್ಚಿನ ಶಿಕ್ಷಕಿ ವಂದನ ರೈ ಸೇರಿದಂತೆ ಮೂವತ್ತೈದು ಸಾಧಕರಿಗೆ ಪ್ರಶಸ್ತಿ ಗೆ ಪಾತ್ರರಾಗಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.