logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
23 Sept 2024
post image

ಉಡುಪಿ: ಉಡುಪಿ ತಾಲೂಕಿನ ಕೊಡಿಬೆಟ್ಟು ಗ್ರಾ.ಪಂ. ಸದಸ್ಯ ಗಣಪತಿ ಪ್ರಭು (39) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅವರು ಪತ್ನಿ, 8 ವರ್ಷದ ಪುತ್ರ ಹಾಗೂ 8 ತಿಂಗಳ ಪುತ್ರಿ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ. ಗಣಪತಿ ಪ್ರಭು ಅಂಜಾರು-ಕೊಡಿಬೆಟ್ಟು ಗ್ರಾ.ಪಂ.ನ ಕಾಜರಗುತ್ತು ವಾರ್ಡಿನ ಸದಸ್ಯರಾಗಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.