logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ, : ವಸತಿ ಯೋಜನೆ: ಅವಧಿ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
24 Mar 2022
post image

ಉಡುಪಿ, ): ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿಯ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಮತ್ತು ಅತಿಸೂಕ್ಷö್ಮ ಸಮುದಾಯದ ನಿವೇಶನವಿರುವ ವಸತಿ ರಹಿತ ಫಲಾನುಭವಿಗಳು, ವಸತಿ ಯೋಜನೆಗೆ ಆನ್‌ಲೈನ್www.adcl.karnataka.gov.in ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31 ರ ವರೆಗ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ, ರಜತಾದ್ರಿ ಮಣಿಪಾಲ ಕಚೇರಿಯನ್ನು ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.