logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಉಡುಪಿ, :ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ

ಟ್ರೆಂಡಿಂಗ್
share whatsappshare facebookshare telegram
24 Mar 2022
post image

ಉಡುಪಿ, : ಕನ್ನಡ ಪುಸ್ತಕ ಪ್ರಾಧಿಕಾರವು ಏಪ್ರಿಲ್ 8 ರಿಂದ 13 ರ ವರೆಗೆ ಧಾರವಾಡ ಕರ್ನಾಟಕ ಕಾಲೇಜು ಆವರಣದಲ್ಲಿ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಏರ್ಪಡಿಸಲಾಗುತ್ತಿದ್ದು, ಪುಸ್ತಕ ಮೇಳದಲ್ಲಿ ಭಾಗವಹಿಸಲು ಕನ್ನಡ ಪ್ರಕಾಶಕರು ಹಾಗೂ ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ದೂ.ಸಂಖ್ಯೆ: 080-22484516/22107704 ಅಥವಾ ಪ್ರಾಧಿಕಾರದ ವೆಬ್‌ಸೈಟ್ https://www.kannadapustakapradhikara.com/ ಅಥವಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಯನ್ನು ಸಂಪರ್ಕಿಸುವAತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.