



ಉಡುಪಿ, ಮಾರ್ಚ್ 02 ( : ಉಡುಪಿಯ ಅಂಚೆ ಇಲಾಖೆ ವತಿಯಿಂದ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಮಾರ್ಚ್ 7 ರಂದು ಬೆಳಗ್ಗೆ 10.30 ಕ್ಕೆ ತ್ರೆöÊಮಾಸಿಕ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಮಾರ್ಚ್ 5 ರ ಒಳಗೆ ಅಂಚೆ ಅಧೀಕ್ಷಕರ ಕಚೇರಿಗೆ ಕಳುಹಿಸಬಹುದಾಗಿದೆ. ಅಂಚೆ ಅದಾಲತ್ ನಡೆಯುವ ದಿನದಂದು ಗ್ರಾಹಕರು ಹಾಜರಿದ್ದು, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.