



ಉಡುಪಿ, : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಶಸ್ತç ಪಡೆಯ ವತಿಯಿಂದ ಮಹಾನಗರಗಳಲ್ಲಿ ಯೋಜಿಸಲಾದ ಅನಾಥಾಶ್ರಮಗಳಲ್ಲಿ, ಮಾಜಿ ಸೈನಿಕರ ಅನಾಥ ಮಕ್ಕಳು ಉಚಿತ ವಿದ್ಯಾಭ್ಯಾಸ ಹಾಗೂ ವಸತಿ ಸೌಲಭ್ಯ ಪಡೆಯಬಯಸಿದ್ದಲ್ಲಿ ಮೇ 27 ರ ಒಳಗೆ ತಮ್ಮ ಮಾಹಿತಿಯನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.