



ಅಭಿನಂದನಾ ಸಮಿತಿ ವತಿಯಿಂದ ಅ.6ರಂದು ನಡೆಯಲಿರುವ ಅಭಿನಂದನಾ ಸಮಾರಂಭಕ್ಕೆ ಪ್ರೊ. ಕೆ.ಪಿ ರಾವ್ ಅವರಿಗೆ ವೀಳ್ಯ ನೀಡಿ ಗೌರವ ಪೂರ್ವಕವಾಗಿ ಆಹ್ವಾನಿಸಲಾಯಿತು.
ಸಮಿತಿಯ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈ, ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಪ್ರೊ. ಶಂಕರ್, ಕಾರ್ಯದರ್ಶಿ ಜನಾರ್ದನ ಕೊಡವೂರು, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಕಸಾಪ ಉಡುಪಿ ತಾಲೂಕು ಅಧ್ಯಕ್ಷರಾದ ರವಿರಾಜ್ ಎಚ್ ಪಿ, ಪೂರ್ಣಿಮಾ ಜನಾರ್ಧನ್, ಶ್ರೀನಿವಾಸ್ ಉಪಾಧ್ಯ, ರಾಮಾಂಜಿ ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.