logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ::ಮಲ್ಪೆಗೆ ಪ್ರವಾಸಕ್ಕೆ ಬಂದ ಮೂವರು ವಿದ್ಯಾರ್ಥಿಗಳು ನೀರುಪಾಲು

ಟ್ರೆಂಡಿಂಗ್
share whatsappshare facebookshare telegram
7 Apr 2022
post image

ಉಡುಪಿ: ಕೊಟ್ಟಾಯಂ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ ನ ವಿದ್ಯಾರ್ಥಿಗಳ ತಂಡ ಮಲ್ಪೆಗೆ ಪ್ರವಾಸಕ್ಕೆ ಬಂದಿದ್ದರು ನೀರಿನಲ್ಲಿ ಆಡುವಾಗ ಆಕಸ್ಮಿಕವಾಗಿ ಸಮುದ್ರ ದಲ್ಲಿ ಮುಳುಗಿ ನೀರು ಪಾಲಾಗಿದ್ದಾರೆ

ಇಬ್ಬರು ವಿದ್ಯಾರ್ಥಿಗಳ ಮೃತದೇಹ ದೊರೆತಿದ್ದು ಅಲೆನ್ ರೇಜಿ , ಅಮಲ್ ಸಿ ಅನಿಲ್,ಆಂಟೋನಿ ಎಂದು ಗುರುತಿಸಲಾಗಿದೆ .ಒಬ್ಬನ ಮೃತದೇಹದ ಪತ್ತೆ ಗಾಗಿ ಶೋಧಕಾರ್ಯ ಮುಂದುವರೆದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.