



ಉಡುಪಿ, ಮಾರ್ಚ್ 20: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಸ್ವರ್ಣಾ ನದಿಯ ಬಜೆ ಪಂಪ್ಹೌಸ್ನಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ದುರಸ್ಥಿ ಕಾರ್ಯ ಕೈಗೊಳ್ಳಲಾಗುವುದರಿಂದ ಮಾರ್ಚ್ 25 ರಂದು ಬೆಳಗ್ಗೆ 9 ಗಂಟೆಯಿ೦ದ ಮಾ. 26 ರ ಬೆಳಗ್ಗೆ 9 ಗಂಟೆಯವರೆಗೆ ಉಡುಪಿ ನಗರಕ್ಕೆ ನೀರು ಸರಬರಾಜು ಇರುವುದಿಲ್ಲ ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿನ ಎತ್ತರದ ಪ್ರದೇಶಗಳಿಗೆ ಮಾ. 26 ಮತ್ತು 27 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.