logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ: ಹಿರಿಯ ಪತ್ರಕರ್ತ ಜಯಕರ್ ಸುವರ್ಣ ನಿಧನ..!

ಟ್ರೆಂಡಿಂಗ್
share whatsappshare facebookshare telegram
6 Aug 2024
post image

ಉಡುಪಿ: ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ, ಕಲ್ಮಾಡಿ ನಿವಾಸಿ ಜಯಕರ್ ಸುವರ್ಣ ಅವರು ಹೃದಯಾಘಾತದಿಂದ ಸೋಮವಾರ ತಡರಾತ್ರಿ‌ ನಿಧನ ಹೊಂದಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಮಲ್ಪೆ ಬಿಲ್ಲವ ಸಂಘ, ಎಸ್.ಕೆ.ಪಿ.ಎ. ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.