



ಉಡುಪಿ: ಮಾತೃ ಮಂಡಳಿ ಸೇವಾ ಟ್ರಸ್ಟ್ ಪಿತ್ರೋಡಿ ಉದ್ಯಾವರ ಮತ್ತು ಮಾತೃ ಛಾಯಾ ಶಿಶು ಮಂದಿರ ವತಿಯಿಂದ ವಿವೇಕಾನಂದರ ಜನ್ಮದಿನವನ್ನು ಆಚರಿಸಲಾಯಿತು,ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಯಾಗಿ ಆಯ್ಕೆ ಯಾದ ಮಾತೃ ಮಂಡಳಿ ಟ್ರಸ್ಟಿ ಶ್ರೀಮತಿ ನಯನಾ ಗಣೇಶ್ ಅವರನ್ನು ಸನ್ಮಾನಿಸಲಾಯಿತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.