logo
WhatsApp Image 2026-04-02 at 14.46.04.jpeg
hindalco everlast.jpeg

ಉತ್ತರಾಖಂಡ್ : ಹೆಲಿಕಾಪ್ಟರ್ ಪತನ, 6 ಮಂದಿ ಸಾವು

ಟ್ರೆಂಡಿಂಗ್
share whatsappshare facebookshare telegram
18 Oct 2022
post image

ಕೇದಾರನಾಥ: ಕೇದಾರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಆರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರ ಎನ್ನಲಾಗಿದೆ. ಅವಘಡಕ್ಕೆ ಈಡಾದ ಹೆಲಿಕಾಪ್ಟರ್‌ನಲ್ಲಿ ಎಂಟು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದ್ದು, ಆರುಮಂದಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡವು ಧಾವಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.