logo
WhatsApp Image 2026-04-02 at 14.46.04.jpeg
hindalco everlast.jpeg

ಹಿರಿಯ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ

ಟ್ರೆಂಡಿಂಗ್
share whatsappshare facebookshare telegram
14 Feb 2022
post image

ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಭಾರ್ಗವಿ ನಾರಾಯಣ್ ಅವರು ಇಪ್ಪತ್ತು ಎರಡು ಚಿತ್ರಗಳು ಹಾಗೂ ದೂರದರ್ಶನ ಸರಣಿಯ ಮಂಥನಾ ಮತ್ತು ಮುಕ್ತಾ (ಟಿವಿ ಸರಣಿಗಳು) ಸೇರಿದಂತೆ ಕನ್ನಡದಲ್ಲಿ ಅನೇಕ ನಾಟಕಗಳನ್ನು ನಟಿಸಿದ್ದಾರೆ. ಅವರು ಎಐರ್ ನ ಮಹಿಳಾ ಕಾರ್ಯಕ್ರಮಗಳಿಗಾಗಿ ಮತ್ತು ಮಹಿಳಾ ಸಂಘದ ಮಕ್ಕಳಿಗಾಗಿ ಕರ್ನಾಟಕ ನಾಟಕಗಳನ್ನು ಬರೆದಿದ್ದಾರೆ ಮತ್ತು ನಿರ್ದೇಶಿಸಿದ್ದಾರೆ. ಅವರು ಕನ್ನಡ ನಾಟಕ ಅಕಾಡೆಮಿಯ ಸದಸ್ಯರಾಗಿ ಕೆಲಸ ಮಾಡಿದ್ದಾರೆ. ಅವರ ಪಾಲಿಗೆ ಅರಸಿ ಬಂದ ಪ್ರಶಸ್ತಿ ಗಳು: ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು - ಅತ್ಯುತ್ತಮ ಪೋಷಕ ನಟಿ (1974-75) ಕರ್ನಾಟಕ ರಾಜ್ಯನಾಟಕ ಅಕಾಡೆಮಿ ಪ್ರಶಸ್ತಿಗಳು (1998) ಮಂಗಳೂರು ಪ್ರತಿಷ್ಠಿತ ಸಂದೇಶ ಪ್ರಶಸ್ತಿ ಆಳ್ವಾಸ್ ನಡಿಸಿರಿ ಪ್ರಶಸ್ತಿ(2005) ಕರ್ನಾಟಕ ರಾಜ್ಯ ನಾಟಕ ಸ್ಪರ್ಧೆ - ಅತ್ಯುತ್ತಮ ನಟಿ (ಎರಡು ಬಾರಿ) ಕರ್ನಾಟಕ ರಾಜ್ಯ ಮಕ್ಕಳ ನಾಟಕ ಸ್ಪರ್ಧೆ (1974-75) - ರಾಜ್ಯ ಮಟ್ಟದ ಪ್ರಶಸ್ತಿ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.