logo
WhatsApp Image 2026-04-02 at 14.46.04.jpeg
hindalco everlast.jpeg

ಕರಾಟೆ ಸ್ಪರ್ದೆಯಲ್ಲಿ ವಿಜೇತೆಯಾದ ಪರ್ಕಳದ ಛಾಯಾಗೆ ಹುಟ್ಟೂರಿನಲ್ಲಿ ಅದ್ಧೂರಿ ಸ್ವಾಗತ

ಟ್ರೆಂಡಿಂಗ್
share whatsappshare facebookshare telegram
28 Jan 2025
post image

ಹರ್ಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ವಿಶ್ವವಿದ್ಯಾಲಯ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಪ್ರತಿನಿಧಿಸಿ ಚಿನ್ನದ ಪದಕ ವಿಜೇತೆಯಾದ ಉಡುಪಿಯ ಛಾಯಾ ಪರ್ಕಳ ಅವರನ್ನು ಹುಟ್ಟೂರಿನಲ್ಲಿ ಸಾರ್ವಜನಿಕರು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಸ್ವಾಗತಿಸಿ ಅಭಿನಂದಿಸಿದರು. ಈ ಕ್ರೀಡೆಯಲ್ಲಿ ಅಮೋಘ ಸಾಧನೆ ಮಾಡಿದ ಈಕೆ, ಹಲವು ವರ್ಷಗಳ ಕಠಿಣ ಪರಿಶ್ರಮದ ಫಲವಾಗಿ ವಿಶೇಷವಾಗಿ ಮಹಿಳಾ ತಂಡದ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಮೊದಲ ಬಾರಿಗೆ ಪದಕ ಪಡೆಯುವ ನೂತನ ದಾಖಲೆ ಬರೆದಿದ್ದಾಳೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.