logo
WhatsApp Image 2026-04-02 at 14.46.04.jpeg
hindalco everlast.jpeg

ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕಾರ್ಯಾಗಾರ

ಟ್ರೆಂಡಿಂಗ್
share whatsappshare facebookshare telegram
14 Apr 2023
post image

ಉಡುಪಿ, :. ಕರ್ನಾಟಕ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬAದಿಸಿದAತೆ, ಮಾದರಿ ನೀತಿ ಸಂಹಿತೆಯಡಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತನ್ನು ನೀಡುವ ಕುರಿತು, ಜಿಲ್ಲಾ ಎಂಸಿಎAಸಿ ಸಮಿತಿವತಿಯಿಂದ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆ ಹಾಗೂ ಜಾಹೀರಾತುನಲ್ಲಿ ಯಾವ ಯಾವ ವಿವರಗಳು ಇರಬೇಕು , ಇರಬಾರದು ಸೇರಿದಂತೆ ಮತ್ತಿತರ ವಿಷಯಗಳನ್ನು ವಿವರವಾಗಿ ತಿಳಿಸಲು, ಎಲ್ಲಾ ರಾಜಕೀಯ ಪಕ್ಷಗಳಿಗೆ, ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಅವರ ಏಜೆಂಟರುಗಳಿಗೆ ಏಪ್ರಿಲ್ 15 ರಂದು ಬೆಳಗ್ಗೆ 11.30 ಗಂಟೆಗೆ , ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಅವರ ಏಜೆಂಟರುಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯುವಂತೆ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.