logo
WhatsApp Image 2026-04-02 at 14.46.04.jpeg
hindalco everlast.jpeg

ಕಾಫಿನಾಡಿನಲ್ಲಿ ನಡುರಸ್ತೆಯಲ್ಲೇ ಯುವಕನ ಬೆನ್ನಟ್ಟಿ ಕೊಲೆ: ದುಷ್ಕರ್ಮಿಗಳು ಪರಾರಿ; ಎಸ್ಪಿ ಸ್ಥಳಕ್ಕೆ ಭೇಟಿ

ಟ್ರೆಂಡಿಂಗ್
share whatsappshare facebookshare telegram
3 Nov 2021
post image

ಚಿಕ್ಕಮಗಳೂರು:

ಕಾಫಿನಾಡಲ್ಲಿ ಬೆಳ್ಳಂಬೆಳಗ್ಗೆ ಯುವಕನ ಕಗ್ಗೊಲೆ ನಡೆದಿದೆ.ನಡು ರಸ್ತೆಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆಗೈದು ಕೊಲೆ ಮಾಡಲಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಈ ಪೈಶಾಚಿಕ 

ಘಟನೆ ನಡೆದಿದೆ.

ಪ್ರಕೃತ್(29) ಕೊಲೆಗೀಡಾದ ದುರ್ದೈವಿ. ಕಾಫಿತೋಟಕ್ಕೆ ಹೋಗಿ ಹಿಂದಿರುಗುವಾಗ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಮೃತನ ಪೋಷಕರ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಎಸ್ಪಿ ಅಕ್ಷಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.