logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಯೂತ್‌ ಬಿಲ್ಲವ (ರಿ.) ಕಾರ್ಕಳ ಸಂಘಟನೆಯ ಪದಗ್ರಹಣ

ಟ್ರೆಂಡಿಂಗ್
share whatsappshare facebookshare telegram
13 Jul 2023
post image

ನೂತನ ಅಧ್ಯಕ್ಷರಾಗಿ ಸುಕೇಶ್‌ ಕರ್ಕೇರ, ಕಾರ್ಯದರ್ಶಿಯಾಗಿ ಪ್ರಮಿತ್‌ ಸುವರ್ಣ, ಗೌರವಧ್ಯಕ್ಷರಾಗಿ ಭಾಸ್ಕರ್‌ ಎಸ್.‌ ಕೋಟ್ಯಾನ್‌ ಹಾಗೂ ಡಿ. ಆರ್.‌ ರಾಜು, ಕೋಶಾಧಿಕಾರಿಯಾಗಿ ಶರತ್‌ ಪೂಜಾರಿ ಬೈಲಡ್ಕ, ಉಪಾಧ್ಯಕ್ಷರಾಗಿ ರವಿರಾಜ್‌ ಪೂಜಾರಿ, ರಿತೇಶ್‌ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್‌, ಲೆಕ್ಕ ಪರಿಶೋಧಕರಾಗಿ ಶರತ್‌ ಸಾಣೂರು, ಕ್ರೀಡಾ ಕಾರ್ಯದರ್ಶಿಯಾಗಿ ಸಾಯಿ ಕಿರಣ್‌ ಮತ್ತು ಶಮಿತ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಜಿತ್‌ ನಿಟ್ಟೆ ಮತ್ತು ಸವಿನ್‌ ಪೂಜಾರಿ ಅಧಿಕಾರ ಸ್ವೀಕರಿಸಿದರು. ಜೂ. 18 ರಂದು ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಸಂಘಟನೆಯ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿತ್ತು.

ಈ ಸಂದರ್ಭ ಸಂಘಟನೆಯ ಗೌರವಾಧ್ಯಕ್ಷ ಭಾಸ್ಕರ್‌ ಎಸ್‌. ಕೋಟ್ಯಾನ್‌, ವಾಸ್ತು ತಜ್ಞ ಪ್ರಮಲ್‌ ಕುಮಾರ್‌, ಬೈಲಡ್ಕ ಗರಡಿ ಮನೆಯ ವಿನಾಯಕ ಚಂದರ್‌, ಶಿಕ್ಷಕ ವಸಂತ ಎಂ., ಪಿಡಬ್ಲ್ಯೂಡಿ ಕಾಂಟ್ರಾಕ್ಟರ್‌ ಸುಭಾಶ್‌ ಸುವರ್ಣ, ಸ್ಥಾಪಕಾಧ್ಯಕ್ಷ ಭರತ್‌ ಸಿ. ಅಂಚನ್‌ ಮತ್ತು ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.