



ಉಡುಪಿ: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಡಿ 2023 ರಲ್ಲಿ ತೆರ್ಗಡೆಯಾದಂತಹ ಪದವೀಧರರು, ಎಲ್ಲಾ ಸ್ನಾತಕೋತ್ತರ, ಎಮ್.ಹೆಚ್.ಡಿ, ಎಮ್.ಪಿ.ಎಲ್, ಪಿ.ಹೆಚ್.ಡಿ, ನರ್ಸಿಂಗ್ ಹಾಗೂ ಪ್ಯಾರಮೆಡಿಕಲ್ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪದವೀಧರರಿಗೆ ಮಾಸಿಕ 3000 ರೂ ಹಾಗೂ ಡಿಪ್ಲೋಮಾದರರಿಗೆ 1500 ರೂ ಯುವನಿಧಿ ಯೋಜನೆಯಡಿ ಪಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಪಲಾನುಭವಿಗಳು ತಿಂಗಳ ಅಂತ್ಯದಲ್ಲಿ ದಿನಾಂಕ:-25 ರಿಂದ 01 ಒಳಗೆ ಉದ್ಯೋಗ ದೊರಕಿದೆ ಅಥವಾ ಇಲ್ಲ ಎಂದು ಸೇವಾ ಸಿಂಧು ಪೋರ್ಟಲ್ ಮೂಲಕ ಸ್ವಯಂ ಘೋಷಣೆ ನೀಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.